Advertisement
ಸುದ್ದಿಗಳು

ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |

Share

ಚಲನ ಚಿತ್ರನಟ ಕ್ರೇಜಿಸ್ಟಾರ್ ರವಿಚಂದ್ರನ್ ಸದ್ಯ ಅಮೇರಿಕ ಪ್ರವಾಸದಲ್ಲಿದ್ದಾರೆ. ಕ್ಯಾಲಿಫೋರ್ನಿಯಾದ ಕನ್ನಡ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಇವರಿಗೆ ಇದ್ದಕ್ಕಿದ್ದಂತೆ ಹಲ್ಲುನೋವು ಕಾಣಿಸಿಕೊಂಡಿತ್ತು. ಈ ಸಂದರ್ಭ ಕ್ಯಾಲಿಫೋರ್ನಿಯಾದಲ್ಲಿ ದಂತ ವೈದ್ಯೆ ಆಗಿರುವ ಭಾರತೀಯ ಮೂಲದ ವೈದ್ಯೆ ಕನ್ನಡಿಗಳಾದ ಡಾ. ಮಂಗಳಾ ಶ್ಯಾಮ್ ಪ್ರಸಾದ್ ಇವರು ಚಿಕಿತ್ಸೆ ನೀಡಿದ್ದರು. 

ಡಾ. ಮಂಗಳಾ ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ  ಪಂಜದಲ್ಲಿ ದಂತ ವೈದ್ಯರಾಗಿದ್ದ ದಿವಂಗತ ಡಾ. ಶಿವರಾಮ ಭಟ್ ಇವರ ಪುತ್ರಿ ಹಾಗೂ ಶ್ಯಾಮ್ ಪ್ರಸಾದ್ ಕಳಂದೂರು ಇವರ ಪತ್ನಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

4 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

6 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

12 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

19 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

19 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago