ಚಲನ ಚಿತ್ರನಟ ಕ್ರೇಜಿಸ್ಟಾರ್ ರವಿಚಂದ್ರನ್ ಸದ್ಯ ಅಮೇರಿಕ ಪ್ರವಾಸದಲ್ಲಿದ್ದಾರೆ. ಕ್ಯಾಲಿಫೋರ್ನಿಯಾದ ಕನ್ನಡ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಇವರಿಗೆ ಇದ್ದಕ್ಕಿದ್ದಂತೆ ಹಲ್ಲುನೋವು ಕಾಣಿಸಿಕೊಂಡಿತ್ತು. ಈ ಸಂದರ್ಭ ಕ್ಯಾಲಿಫೋರ್ನಿಯಾದಲ್ಲಿ ದಂತ ವೈದ್ಯೆ ಆಗಿರುವ ಭಾರತೀಯ ಮೂಲದ ವೈದ್ಯೆ ಕನ್ನಡಿಗಳಾದ ಡಾ. ಮಂಗಳಾ ಶ್ಯಾಮ್ ಪ್ರಸಾದ್ ಇವರು ಚಿಕಿತ್ಸೆ ನೀಡಿದ್ದರು.
ಡಾ. ಮಂಗಳಾ ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ದಂತ ವೈದ್ಯರಾಗಿದ್ದ ದಿವಂಗತ ಡಾ. ಶಿವರಾಮ ಭಟ್ ಇವರ ಪುತ್ರಿ ಹಾಗೂ ಶ್ಯಾಮ್ ಪ್ರಸಾದ್ ಕಳಂದೂರು ಇವರ ಪತ್ನಿ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…