ಚಲನ ಚಿತ್ರನಟ ಕ್ರೇಜಿಸ್ಟಾರ್ ರವಿಚಂದ್ರನ್ ಸದ್ಯ ಅಮೇರಿಕ ಪ್ರವಾಸದಲ್ಲಿದ್ದಾರೆ. ಕ್ಯಾಲಿಫೋರ್ನಿಯಾದ ಕನ್ನಡ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಇವರಿಗೆ ಇದ್ದಕ್ಕಿದ್ದಂತೆ ಹಲ್ಲುನೋವು ಕಾಣಿಸಿಕೊಂಡಿತ್ತು. ಈ ಸಂದರ್ಭ ಕ್ಯಾಲಿಫೋರ್ನಿಯಾದಲ್ಲಿ ದಂತ ವೈದ್ಯೆ ಆಗಿರುವ ಭಾರತೀಯ ಮೂಲದ ವೈದ್ಯೆ ಕನ್ನಡಿಗಳಾದ ಡಾ. ಮಂಗಳಾ ಶ್ಯಾಮ್ ಪ್ರಸಾದ್ ಇವರು ಚಿಕಿತ್ಸೆ ನೀಡಿದ್ದರು.
ಡಾ. ಮಂಗಳಾ ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ದಂತ ವೈದ್ಯರಾಗಿದ್ದ ದಿವಂಗತ ಡಾ. ಶಿವರಾಮ ಭಟ್ ಇವರ ಪುತ್ರಿ ಹಾಗೂ ಶ್ಯಾಮ್ ಪ್ರಸಾದ್ ಕಳಂದೂರು ಇವರ ಪತ್ನಿ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…