ಬಣ್ಣದ ಲೋಕಕ್ಕೆ ಕಾಲಿಟ್ಟ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

February 20, 2022
10:38 PM

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದು, ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಹರೀಶ್ ಎಂಡಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ತನುಜಾ ಹೆಸರಿನ ನೈಜ ಘಟನೆ ಆಧಾರಿತ ಚಿತ್ರದಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ.

ಚಿತ್ರಿಕರಣದಲ್ಲಿ ಯಡಿಯೂರಪ್ಪ ಅವರು ಭಾಗಿಯಾಗಿರುವ ಕೆಲ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಸಂತಸದಿಂದ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ನೈಜ  ಘಟನೆ ಆಧಾರಿತ ಚಿತ್ರವಾದ್ದರಿಂದ ನಟಿಸುವಂತೆ ಅವರನ್ನೇ ಕೇಳಿಕೊಂಡೆವು. ತಕ್ಷಣವೇ ಒಪ್ಪಿಕೊಂಡು ಸಂಪೂರ್ಣ ಬೆಂಬಲ ನೀಡಿದರು. ಚಿತ್ರಿಕರಣದಲ್ಲಿ ಲವಲವಿಕೆಯಿಂದಲೇ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror