ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸ್ಯಾಂಡಲ್ವುಡ್ಗೆ ಎಂಟ್ರಿ ನೀಡಿದ್ದು, ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಹರೀಶ್ ಎಂಡಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ತನುಜಾ ಹೆಸರಿನ ನೈಜ ಘಟನೆ ಆಧಾರಿತ ಚಿತ್ರದಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ.
ಚಿತ್ರಿಕರಣದಲ್ಲಿ ಯಡಿಯೂರಪ್ಪ ಅವರು ಭಾಗಿಯಾಗಿರುವ ಕೆಲ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಸಂತಸದಿಂದ ಶೇರ್ ಮಾಡಿಕೊಳ್ಳುತ್ತಿದ್ದಾರೆ.
ನೈಜ ಘಟನೆ ಆಧಾರಿತ ಚಿತ್ರವಾದ್ದರಿಂದ ನಟಿಸುವಂತೆ ಅವರನ್ನೇ ಕೇಳಿಕೊಂಡೆವು. ತಕ್ಷಣವೇ ಒಪ್ಪಿಕೊಂಡು ಸಂಪೂರ್ಣ ಬೆಂಬಲ ನೀಡಿದರು. ಚಿತ್ರಿಕರಣದಲ್ಲಿ ಲವಲವಿಕೆಯಿಂದಲೇ ಭಾಗವಹಿಸಿದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…