67ನೇ ಫಿಲಂ ಫೇರ್ ಅವಾರ್ಡ್ | ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ |

October 10, 2022
4:31 PM

67 ನೇ ಫಿಲಂ ಫೇರ್ ಅವಾರ್ಡ್ ಸಮಾರಂಭದಲ್ಲಿ ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ.

Advertisement

ಇದೇ ವೇಳೆ ಫಿಲಂ ಫೇರ್ ಅವಾರ್ಡ್ ಸಮಾರಂಭದಲ್ಲಿ ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

ಬಡವ ರಾಸ್ಕಲ್ ಸಿನಿಮಾದ ಅಭಿನಯಕ್ಕಾಗಿ ಡಾಲಿ ಧನಂಜಯ್ ಗೆ ಅತ್ಯುತ್ತಮ ನಟ, ಆಕ್ಟ್ 1978 ಚಿತ್ರದ ಅಭಿನಯಕ್ಕಾಗಿ ಯಜ್ಞಾ ಶೆಟ್ಟಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಸ್ಯಾಂಡಲ್ ವುಡ್ ನಟರು ಪ್ರಶಸ್ತಿ ಸ್ವೀಕರಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror