67 ನೇ ಫಿಲಂ ಫೇರ್ ಅವಾರ್ಡ್ ಸಮಾರಂಭದಲ್ಲಿ ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ.
ಬಡವ ರಾಸ್ಕಲ್ ಸಿನಿಮಾದ ಅಭಿನಯಕ್ಕಾಗಿ ಡಾಲಿ ಧನಂಜಯ್ ಗೆ ಅತ್ಯುತ್ತಮ ನಟ, ಆಕ್ಟ್ 1978 ಚಿತ್ರದ ಅಭಿನಯಕ್ಕಾಗಿ ಯಜ್ಞಾ ಶೆಟ್ಟಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಸ್ಯಾಂಡಲ್ ವುಡ್ ನಟರು ಪ್ರಶಸ್ತಿ ಸ್ವೀಕರಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…