67 ನೇ ಫಿಲಂ ಫೇರ್ ಅವಾರ್ಡ್ ಸಮಾರಂಭದಲ್ಲಿ ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ.
ಬಡವ ರಾಸ್ಕಲ್ ಸಿನಿಮಾದ ಅಭಿನಯಕ್ಕಾಗಿ ಡಾಲಿ ಧನಂಜಯ್ ಗೆ ಅತ್ಯುತ್ತಮ ನಟ, ಆಕ್ಟ್ 1978 ಚಿತ್ರದ ಅಭಿನಯಕ್ಕಾಗಿ ಯಜ್ಞಾ ಶೆಟ್ಟಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಸ್ಯಾಂಡಲ್ ವುಡ್ ನಟರು ಪ್ರಶಸ್ತಿ ಸ್ವೀಕರಿಸಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…