ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು, ಕೌಶಲ್ಯವನ್ನು ಕಲ್ಪಿಸುವ ಸಲುವಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜೀವನೋಪಾಯ ಮತ್ತು ಭಾರತೀಯ ಕಾಫಿ ಮಂಡಳಿಯ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತೀಯ ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಜಿ.ಕೆ ಜಗದೀಶ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕರ್ನಾಟಕ ನಿರ್ದೇಶಕರಾದ, ಶ್ರೀವಿದ್ಯಾ ಒಪ್ಪಂದಕ್ಕೆ ಸಹಿ ಹಾಕಿದರು. ಡಾ. ಜಿ.ಕೆ ಜಗದೀಶ್, ಮಾತನಾಡಿ ಈ ಮಹತ್ವದ ಯೋಜನೆ ರಾಜ್ಯಾದ್ಯಂತ ಕಾಫಿ ನವೋದ್ಯಮವನ್ನು ಉತ್ತೇಜಿಸಲು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…