ಸುದ್ದಿಗಳು

ಕಾಂತಾರ ಸಿನಿಮಾ ವೀಕ್ಷಣೆ ಮಾಡಿದ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ಅದ್ಭುತ ಚಿತ್ರ ನಿರ್ಮಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

ಕಾಂತಾರ ಸಿನಿಮಾ ತುಳುವನಾಡು ಹಾಗೂ ಕರಾವಳಿಯ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಂಬಿಸುತ್ತಿದೆ. ರಿಷಭ್ ಶೆಟ್ಟಿ ಈ ಅದ್ಭುತ ಚಿತ್ರವನ್ನು ತೆರೆ ಮೇಲೆ ತಂದಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ನಿರ್ಮಾಲಾ ಸೀತಾರಾಮನ್, ತಮ್ಮ ಆಪ್ತರು, ಸ್ವಯಂ ಸೇವಕರು ಸೇರಿದಂತೆ ಕೆಲ ಮಾರ್ಗದರ್ಶಕರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಟ್ವೀಟ್ ಬೆನ್ನಲ್ಲೇ ರಿಷಬ್ ಶೆಟ್ಟಿ ಹಣಕಾಸು ಸಚಿವರಿಗೆ ಧನ್ಯವಾದ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

10 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

11 hours ago

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

11 hours ago

ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |

ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…

11 hours ago

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

1 day ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago