ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ಅದ್ಭುತ ಚಿತ್ರ ನಿರ್ಮಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಂತಾರ ಸಿನಿಮಾ ತುಳುವನಾಡು ಹಾಗೂ ಕರಾವಳಿಯ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಂಬಿಸುತ್ತಿದೆ. ರಿಷಭ್ ಶೆಟ್ಟಿ ಈ ಅದ್ಭುತ ಚಿತ್ರವನ್ನು ತೆರೆ ಮೇಲೆ ತಂದಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ನಿರ್ಮಾಲಾ ಸೀತಾರಾಮನ್, ತಮ್ಮ ಆಪ್ತರು, ಸ್ವಯಂ ಸೇವಕರು ಸೇರಿದಂತೆ ಕೆಲ ಮಾರ್ಗದರ್ಶಕರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಟ್ವೀಟ್ ಬೆನ್ನಲ್ಲೇ ರಿಷಬ್ ಶೆಟ್ಟಿ ಹಣಕಾಸು ಸಚಿವರಿಗೆ ಧನ್ಯವಾದ ಹೇಳಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…