ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ಅದ್ಭುತ ಚಿತ್ರ ನಿರ್ಮಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಂತಾರ ಸಿನಿಮಾ ತುಳುವನಾಡು ಹಾಗೂ ಕರಾವಳಿಯ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಂಬಿಸುತ್ತಿದೆ. ರಿಷಭ್ ಶೆಟ್ಟಿ ಈ ಅದ್ಭುತ ಚಿತ್ರವನ್ನು ತೆರೆ ಮೇಲೆ ತಂದಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ನಿರ್ಮಾಲಾ ಸೀತಾರಾಮನ್, ತಮ್ಮ ಆಪ್ತರು, ಸ್ವಯಂ ಸೇವಕರು ಸೇರಿದಂತೆ ಕೆಲ ಮಾರ್ಗದರ್ಶಕರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಟ್ವೀಟ್ ಬೆನ್ನಲ್ಲೇ ರಿಷಬ್ ಶೆಟ್ಟಿ ಹಣಕಾಸು ಸಚಿವರಿಗೆ ಧನ್ಯವಾದ ಹೇಳಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…