Advertisement
ಸುದ್ದಿಗಳು

ಹೊಲದಲ್ಲಿ ಹೂತಿಟ್ಟ 4,000 ವರ್ಷಗಳಷ್ಟು ಹಳೆಯದಾದ ತಾಮ್ರದ ಆಯುಧಗಳು ಪತ್ತೆ….!

Share

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಕೃಷಿಭೂಮಿಯಲ್ಲಿ ಆಕಸ್ಮಿಕ ಉತ್ಖನನದ ಸಂದರ್ಭ ಸುಮಾರು 4,000 ವರ್ಷಗಳ ಹಿಂದಿನ ದೊಡ್ಡ ಸಂಖ್ಯೆಯ ತಾಮ್ರದ ಕತ್ತಿಗಳು  ಪತ್ತೆಯಾಗಿದೆ.

ಮೈನ್‌ ಪುರಿ ಜಿಲ್ಲೆಯ ರೈತ ತನ್ನ ಹೊಲವನ್ನು ಸಮತಟ್ಟು ಮಾಡುತ್ತಿದ್ದನು. ಈ ಸಂದರ್ಭ ತಾಮ್ರದ ಕತ್ತಿಗಳು ಪತ್ತೆಯಾಗಿತ್ತು. ಆರಂಭದಲ್ಲಿ, ರೈತರು ಈ ಕಲಾಕೃತಿಗಳನ್ನು ಚಿನ್ನ ಮತ್ತು ಬೆಳ್ಳಿಯೆಂದು ಭಾವಿಸಿ ಮನೆಗೆ ಕೊಂಡು ಹೋಗಿದ್ದರು. ಆದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ ಬಳಿಕ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಗೆ ಮಾಹಿತಿ ನೀಡಲಾಯಿತು.

ತಜ್ಞರ ಪ್ರಕಾರ, ಆಯುಧಗಳನ್ನು ತಾಮ್ರದ ಯುಗಕ್ಕೆ ಅಂದರೆ ಸರಿಸುಮಾರು 4,000 ವರ್ಷಗಳ ಹಿಂದೆ ಗುರುತಿಸಬಹುದು. “ಈ ತಾಮ್ರದ ಶೇಖರಣೆಗಳು ಚಾಲ್ಕೋಲಿಥಿಕ್ ಅವಧಿಗೆ ಸೇರಿವೆ ಮತ್ತು ಓಕ್ರೆ-ಬಣ್ಣದ ಕುಂಬಾರಿಕೆ (OCP) ಉಪಸ್ಥಿತಿಯು ಈ ಸಮಯದೊಂದಿಗೆ ನೇರವಾಗಿ ಸಂಬಂಧಿಸಿದೆ” ಎಂದು ಪುರಾತತ್ವ ನಿರ್ದೇಶಕ ಭುವನ್ ವಿಕ್ರಮ್ ಮಾಧ್ಯಮಗಳಿಗೆ ಹೇಳಿದರು.

ಪುರಾತತ್ವ ಇಲಾಖೆಯ ಶಾಸ್ತ್ರಜ್ಞ ರಾಜ್ ಕುಮಾರ್, “ಆಯುಧಗಳ ದಾಸ್ತಾನು ಗಮನಿಸಿದಾಗ  ಜನರು ಹೋರಾಟದಲ್ಲಿ ತೊಡಗಿಸಿಕೊಂಡಿರುವುದನ್ನು ಸೂಚಿಸುತ್ತದೆ ಮತ್ತು ಅಂತಹ ಹೋರಾಟಗಳು ಅಂದು  ಭೂಮಿ ಅಥವಾ ಹಕ್ಕುಗಳಿಗಾಗಿ ದೊಡ್ಡ ಗುಂಪುಗಳ ನಡುವೆ ಇದ್ದಿರಬಹುದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

6 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

7 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

7 hours ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

9 hours ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

14 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

21 hours ago