Advertisement
ಸುದ್ದಿಗಳು

ಹೊಲದಲ್ಲಿ ಹೂತಿಟ್ಟ 4,000 ವರ್ಷಗಳಷ್ಟು ಹಳೆಯದಾದ ತಾಮ್ರದ ಆಯುಧಗಳು ಪತ್ತೆ….!

Share

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಕೃಷಿಭೂಮಿಯಲ್ಲಿ ಆಕಸ್ಮಿಕ ಉತ್ಖನನದ ಸಂದರ್ಭ ಸುಮಾರು 4,000 ವರ್ಷಗಳ ಹಿಂದಿನ ದೊಡ್ಡ ಸಂಖ್ಯೆಯ ತಾಮ್ರದ ಕತ್ತಿಗಳು  ಪತ್ತೆಯಾಗಿದೆ.

ಮೈನ್‌ ಪುರಿ ಜಿಲ್ಲೆಯ ರೈತ ತನ್ನ ಹೊಲವನ್ನು ಸಮತಟ್ಟು ಮಾಡುತ್ತಿದ್ದನು. ಈ ಸಂದರ್ಭ ತಾಮ್ರದ ಕತ್ತಿಗಳು ಪತ್ತೆಯಾಗಿತ್ತು. ಆರಂಭದಲ್ಲಿ, ರೈತರು ಈ ಕಲಾಕೃತಿಗಳನ್ನು ಚಿನ್ನ ಮತ್ತು ಬೆಳ್ಳಿಯೆಂದು ಭಾವಿಸಿ ಮನೆಗೆ ಕೊಂಡು ಹೋಗಿದ್ದರು. ಆದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ ಬಳಿಕ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಗೆ ಮಾಹಿತಿ ನೀಡಲಾಯಿತು.

ತಜ್ಞರ ಪ್ರಕಾರ, ಆಯುಧಗಳನ್ನು ತಾಮ್ರದ ಯುಗಕ್ಕೆ ಅಂದರೆ ಸರಿಸುಮಾರು 4,000 ವರ್ಷಗಳ ಹಿಂದೆ ಗುರುತಿಸಬಹುದು. “ಈ ತಾಮ್ರದ ಶೇಖರಣೆಗಳು ಚಾಲ್ಕೋಲಿಥಿಕ್ ಅವಧಿಗೆ ಸೇರಿವೆ ಮತ್ತು ಓಕ್ರೆ-ಬಣ್ಣದ ಕುಂಬಾರಿಕೆ (OCP) ಉಪಸ್ಥಿತಿಯು ಈ ಸಮಯದೊಂದಿಗೆ ನೇರವಾಗಿ ಸಂಬಂಧಿಸಿದೆ” ಎಂದು ಪುರಾತತ್ವ ನಿರ್ದೇಶಕ ಭುವನ್ ವಿಕ್ರಮ್ ಮಾಧ್ಯಮಗಳಿಗೆ ಹೇಳಿದರು.

ಪುರಾತತ್ವ ಇಲಾಖೆಯ ಶಾಸ್ತ್ರಜ್ಞ ರಾಜ್ ಕುಮಾರ್, “ಆಯುಧಗಳ ದಾಸ್ತಾನು ಗಮನಿಸಿದಾಗ  ಜನರು ಹೋರಾಟದಲ್ಲಿ ತೊಡಗಿಸಿಕೊಂಡಿರುವುದನ್ನು ಸೂಚಿಸುತ್ತದೆ ಮತ್ತು ಅಂತಹ ಹೋರಾಟಗಳು ಅಂದು  ಭೂಮಿ ಅಥವಾ ಹಕ್ಕುಗಳಿಗಾಗಿ ದೊಡ್ಡ ಗುಂಪುಗಳ ನಡುವೆ ಇದ್ದಿರಬಹುದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

5 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

12 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

1 day ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago