Advertisement
ಸುದ್ದಿಗಳು

ಹೊಲದಲ್ಲಿ ಹೂತಿಟ್ಟ 4,000 ವರ್ಷಗಳಷ್ಟು ಹಳೆಯದಾದ ತಾಮ್ರದ ಆಯುಧಗಳು ಪತ್ತೆ….!

Share

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಕೃಷಿಭೂಮಿಯಲ್ಲಿ ಆಕಸ್ಮಿಕ ಉತ್ಖನನದ ಸಂದರ್ಭ ಸುಮಾರು 4,000 ವರ್ಷಗಳ ಹಿಂದಿನ ದೊಡ್ಡ ಸಂಖ್ಯೆಯ ತಾಮ್ರದ ಕತ್ತಿಗಳು  ಪತ್ತೆಯಾಗಿದೆ.

Advertisement
Advertisement

ಮೈನ್‌ ಪುರಿ ಜಿಲ್ಲೆಯ ರೈತ ತನ್ನ ಹೊಲವನ್ನು ಸಮತಟ್ಟು ಮಾಡುತ್ತಿದ್ದನು. ಈ ಸಂದರ್ಭ ತಾಮ್ರದ ಕತ್ತಿಗಳು ಪತ್ತೆಯಾಗಿತ್ತು. ಆರಂಭದಲ್ಲಿ, ರೈತರು ಈ ಕಲಾಕೃತಿಗಳನ್ನು ಚಿನ್ನ ಮತ್ತು ಬೆಳ್ಳಿಯೆಂದು ಭಾವಿಸಿ ಮನೆಗೆ ಕೊಂಡು ಹೋಗಿದ್ದರು. ಆದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ ಬಳಿಕ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಗೆ ಮಾಹಿತಿ ನೀಡಲಾಯಿತು.

Advertisement

ತಜ್ಞರ ಪ್ರಕಾರ, ಆಯುಧಗಳನ್ನು ತಾಮ್ರದ ಯುಗಕ್ಕೆ ಅಂದರೆ ಸರಿಸುಮಾರು 4,000 ವರ್ಷಗಳ ಹಿಂದೆ ಗುರುತಿಸಬಹುದು. “ಈ ತಾಮ್ರದ ಶೇಖರಣೆಗಳು ಚಾಲ್ಕೋಲಿಥಿಕ್ ಅವಧಿಗೆ ಸೇರಿವೆ ಮತ್ತು ಓಕ್ರೆ-ಬಣ್ಣದ ಕುಂಬಾರಿಕೆ (OCP) ಉಪಸ್ಥಿತಿಯು ಈ ಸಮಯದೊಂದಿಗೆ ನೇರವಾಗಿ ಸಂಬಂಧಿಸಿದೆ” ಎಂದು ಪುರಾತತ್ವ ನಿರ್ದೇಶಕ ಭುವನ್ ವಿಕ್ರಮ್ ಮಾಧ್ಯಮಗಳಿಗೆ ಹೇಳಿದರು.

ಪುರಾತತ್ವ ಇಲಾಖೆಯ ಶಾಸ್ತ್ರಜ್ಞ ರಾಜ್ ಕುಮಾರ್, “ಆಯುಧಗಳ ದಾಸ್ತಾನು ಗಮನಿಸಿದಾಗ  ಜನರು ಹೋರಾಟದಲ್ಲಿ ತೊಡಗಿಸಿಕೊಂಡಿರುವುದನ್ನು ಸೂಚಿಸುತ್ತದೆ ಮತ್ತು ಅಂತಹ ಹೋರಾಟಗಳು ಅಂದು  ಭೂಮಿ ಅಥವಾ ಹಕ್ಕುಗಳಿಗಾಗಿ ದೊಡ್ಡ ಗುಂಪುಗಳ ನಡುವೆ ಇದ್ದಿರಬಹುದು ಎಂದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

9 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

11 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

24 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago