Advertisement
ಸುದ್ದಿಗಳು

ಹೊಲದಲ್ಲಿ ಹೂತಿಟ್ಟ 4,000 ವರ್ಷಗಳಷ್ಟು ಹಳೆಯದಾದ ತಾಮ್ರದ ಆಯುಧಗಳು ಪತ್ತೆ….!

Share

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಕೃಷಿಭೂಮಿಯಲ್ಲಿ ಆಕಸ್ಮಿಕ ಉತ್ಖನನದ ಸಂದರ್ಭ ಸುಮಾರು 4,000 ವರ್ಷಗಳ ಹಿಂದಿನ ದೊಡ್ಡ ಸಂಖ್ಯೆಯ ತಾಮ್ರದ ಕತ್ತಿಗಳು  ಪತ್ತೆಯಾಗಿದೆ.

ಮೈನ್‌ ಪುರಿ ಜಿಲ್ಲೆಯ ರೈತ ತನ್ನ ಹೊಲವನ್ನು ಸಮತಟ್ಟು ಮಾಡುತ್ತಿದ್ದನು. ಈ ಸಂದರ್ಭ ತಾಮ್ರದ ಕತ್ತಿಗಳು ಪತ್ತೆಯಾಗಿತ್ತು. ಆರಂಭದಲ್ಲಿ, ರೈತರು ಈ ಕಲಾಕೃತಿಗಳನ್ನು ಚಿನ್ನ ಮತ್ತು ಬೆಳ್ಳಿಯೆಂದು ಭಾವಿಸಿ ಮನೆಗೆ ಕೊಂಡು ಹೋಗಿದ್ದರು. ಆದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ ಬಳಿಕ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಗೆ ಮಾಹಿತಿ ನೀಡಲಾಯಿತು.

ತಜ್ಞರ ಪ್ರಕಾರ, ಆಯುಧಗಳನ್ನು ತಾಮ್ರದ ಯುಗಕ್ಕೆ ಅಂದರೆ ಸರಿಸುಮಾರು 4,000 ವರ್ಷಗಳ ಹಿಂದೆ ಗುರುತಿಸಬಹುದು. “ಈ ತಾಮ್ರದ ಶೇಖರಣೆಗಳು ಚಾಲ್ಕೋಲಿಥಿಕ್ ಅವಧಿಗೆ ಸೇರಿವೆ ಮತ್ತು ಓಕ್ರೆ-ಬಣ್ಣದ ಕುಂಬಾರಿಕೆ (OCP) ಉಪಸ್ಥಿತಿಯು ಈ ಸಮಯದೊಂದಿಗೆ ನೇರವಾಗಿ ಸಂಬಂಧಿಸಿದೆ” ಎಂದು ಪುರಾತತ್ವ ನಿರ್ದೇಶಕ ಭುವನ್ ವಿಕ್ರಮ್ ಮಾಧ್ಯಮಗಳಿಗೆ ಹೇಳಿದರು.

ಪುರಾತತ್ವ ಇಲಾಖೆಯ ಶಾಸ್ತ್ರಜ್ಞ ರಾಜ್ ಕುಮಾರ್, “ಆಯುಧಗಳ ದಾಸ್ತಾನು ಗಮನಿಸಿದಾಗ  ಜನರು ಹೋರಾಟದಲ್ಲಿ ತೊಡಗಿಸಿಕೊಂಡಿರುವುದನ್ನು ಸೂಚಿಸುತ್ತದೆ ಮತ್ತು ಅಂತಹ ಹೋರಾಟಗಳು ಅಂದು  ಭೂಮಿ ಅಥವಾ ಹಕ್ಕುಗಳಿಗಾಗಿ ದೊಡ್ಡ ಗುಂಪುಗಳ ನಡುವೆ ಇದ್ದಿರಬಹುದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

4 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

13 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

13 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

13 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

23 hours ago