Advertisement
ಸುದ್ದಿಗಳು

ಹೊಲದಲ್ಲಿ ಹೂತಿಟ್ಟ 4,000 ವರ್ಷಗಳಷ್ಟು ಹಳೆಯದಾದ ತಾಮ್ರದ ಆಯುಧಗಳು ಪತ್ತೆ….!

Share

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಕೃಷಿಭೂಮಿಯಲ್ಲಿ ಆಕಸ್ಮಿಕ ಉತ್ಖನನದ ಸಂದರ್ಭ ಸುಮಾರು 4,000 ವರ್ಷಗಳ ಹಿಂದಿನ ದೊಡ್ಡ ಸಂಖ್ಯೆಯ ತಾಮ್ರದ ಕತ್ತಿಗಳು  ಪತ್ತೆಯಾಗಿದೆ.

ಮೈನ್‌ ಪುರಿ ಜಿಲ್ಲೆಯ ರೈತ ತನ್ನ ಹೊಲವನ್ನು ಸಮತಟ್ಟು ಮಾಡುತ್ತಿದ್ದನು. ಈ ಸಂದರ್ಭ ತಾಮ್ರದ ಕತ್ತಿಗಳು ಪತ್ತೆಯಾಗಿತ್ತು. ಆರಂಭದಲ್ಲಿ, ರೈತರು ಈ ಕಲಾಕೃತಿಗಳನ್ನು ಚಿನ್ನ ಮತ್ತು ಬೆಳ್ಳಿಯೆಂದು ಭಾವಿಸಿ ಮನೆಗೆ ಕೊಂಡು ಹೋಗಿದ್ದರು. ಆದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ ಬಳಿಕ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಗೆ ಮಾಹಿತಿ ನೀಡಲಾಯಿತು.

ತಜ್ಞರ ಪ್ರಕಾರ, ಆಯುಧಗಳನ್ನು ತಾಮ್ರದ ಯುಗಕ್ಕೆ ಅಂದರೆ ಸರಿಸುಮಾರು 4,000 ವರ್ಷಗಳ ಹಿಂದೆ ಗುರುತಿಸಬಹುದು. “ಈ ತಾಮ್ರದ ಶೇಖರಣೆಗಳು ಚಾಲ್ಕೋಲಿಥಿಕ್ ಅವಧಿಗೆ ಸೇರಿವೆ ಮತ್ತು ಓಕ್ರೆ-ಬಣ್ಣದ ಕುಂಬಾರಿಕೆ (OCP) ಉಪಸ್ಥಿತಿಯು ಈ ಸಮಯದೊಂದಿಗೆ ನೇರವಾಗಿ ಸಂಬಂಧಿಸಿದೆ” ಎಂದು ಪುರಾತತ್ವ ನಿರ್ದೇಶಕ ಭುವನ್ ವಿಕ್ರಮ್ ಮಾಧ್ಯಮಗಳಿಗೆ ಹೇಳಿದರು.

ಪುರಾತತ್ವ ಇಲಾಖೆಯ ಶಾಸ್ತ್ರಜ್ಞ ರಾಜ್ ಕುಮಾರ್, “ಆಯುಧಗಳ ದಾಸ್ತಾನು ಗಮನಿಸಿದಾಗ  ಜನರು ಹೋರಾಟದಲ್ಲಿ ತೊಡಗಿಸಿಕೊಂಡಿರುವುದನ್ನು ಸೂಚಿಸುತ್ತದೆ ಮತ್ತು ಅಂತಹ ಹೋರಾಟಗಳು ಅಂದು  ಭೂಮಿ ಅಥವಾ ಹಕ್ಕುಗಳಿಗಾಗಿ ದೊಡ್ಡ ಗುಂಪುಗಳ ನಡುವೆ ಇದ್ದಿರಬಹುದು ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

7 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

8 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

15 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

21 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

21 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago