ಸೀಮೆಎಣ್ಣೆ ಗೋದಾಮಿನಲ್ಲಿ ಬೆಂಕಿ ಅನಾಹುತ | ಅಪಾರ ನಷ್ಟ

October 23, 2022
2:04 PM

ಸೀಮೆಎಣ್ಣೆ ಗೋದಾಮಿನಲ್ಲಿ ಭಾರೀ ಬೆಂಕಿ ಅನಾಹುತ ಉಂಟಾಗಿದ್ದು, ಅಪಾರ ನಾಶ ನಷ್ಟ ಉಂಟಾಗಿದೆ. ಕಾಸರಗೋಡು ನಗರದ  ವಿದ್ಯಾನಗರದ ಬಳಿ ಗೋದಾಮಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ದುರಂತ ನಡೆದ ಸಂದರ್ಭದಲ್ಲಿ ಗೋದಾಮಿನಲ್ಲಿ ಕಾರ್ಮಿಕರು ಇಲ್ಲದಿದ್ದುದರಿಂದ ಅಪಾಯ ತಪ್ಪಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡಿ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಮುನೀರ್ ಎಂಬವರ ಮಾಲಕತ್ವದ ಎರಡಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಶಾಮಕ ದಳ ಹಾಗೂ ಪರಿಸರ ವಾಸಿಗಳ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ.ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ಈ ಕಟ್ಟಡದಲ್ಲಿದ್ದವರನ್ನು ತೆರವು ಗೊಳಿಸಲಾಯಿತು. ಕಾಸರಗೋಡಿನಿಂದ ಆಗಮಿಸಿದ ಮೂರು ಅಗ್ನಿಶಾಮಕ ಘಟಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror