ಸುದ್ದಿಗಳು

ಬೆಂಕಿ ಅವಘಡ, ಕಾಡ್ಗಿಚ್ಚು, ಬೆಂಕಿ ಜ್ವಾಲೆ ಕಂಡುಬಂದರೆ ಮಾಹಿತಿ ನೀಡಲು ಕರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಾಪಮಾನದ ವೈಪರಿತ್ಯದಿಂದ ಬಿಸಿಲಿನ ಶಾಖ 32 ಡಿಗ್ರಿ ಯಿಂದ 40.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಸೂರ್ಯನ ಕಿರಣಗಳು ಸುಡುವಂತೆ ಭಾಸವಾಗುತ್ತಿದೆ.

Advertisement
ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ವಿದ್ಯುತ್ ಸರಬರಾಜು ಪರಿವರ್ತಕ, ತಂತಿಗಳ ಮೂಲಕ ಕಿಡಿ ಹಾರಿ ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು ಅರಣ್ಯ ಪ್ರದೇಶದ ಬಳಿ ವಿನಾಕಾರಣ ತ್ಯಾಜ್ಯಗಳಿಗೆ ಬೆಂಕಿ ಹಾಕುವುದರಿಂದ ಬೆಂಕಿ ಜ್ವಾಲೆ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ. ಆದ್ದರಿಂದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಎಲ್ಲೆಂದರಲ್ಲಿ ಬೆಂಕಿ ಹಚ್ಚುವುದು, ಅನಗತ್ಯ ಪಟಾಕಿ ಸ್ಟೋಟಿಸುವುದು, ರಸ್ತೆ ಪಕ್ಕದಲ್ಲಿ ಧೂಮಪಾನ ಮಾಡುವುದು ಚಿಕ್ಕ, ಪುಟ್ಟ ಅಂಗಡಿಯವರು ತ್ಯಾಜ್ಯ ಬಿಸಾಡಿ ಬೆಂಕಿ ಹಚ್ಚುವುದು ಅಪರಾಧ ಎಂದು ಪರಿಗಣಿಸಲಾಗಿದೆ.
ಅರಣ್ಯ ವೀಕ್ಷಕರು, ಅಧಿಕಾರಿಗಳು ನಿರಂತರ ಅರಣ್ಯ ಪ್ರದೇಶಗಳ ರಕ್ಷಣೆಗೆ ಕರ್ತವ್ಯ ನಿರ್ವಹಿಸುತ್ತಿದ್ದು ಬೆಂಕಿ ಅವಘಡ, ಕಾಡ್ಗಿಚ್ಚು, ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು ಆಯಾ ವಲಯದ ಉಪ್ಪಿನಂಗಡಿ-9480346249, ಪುತ್ತೂರು-9980808650, ಬೆಳ್ತಂಗಡಿ-9481808105, ಸುಳ್ಯ-9449506304, ಬಂಟ್ವಾಳ-9845732332, ಮಂಗಳೂರು-9620426901, ಸುಬ್ರಹ್ಮಣ್ಯ-9036604975 ಹಾಗೂ ಪಂಜ- 9481390040 ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಂಗಳೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

5 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

5 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

5 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

5 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

5 hours ago