Advertisement
ಸುದ್ದಿಗಳು

ಬೆಂಕಿ ಅವಘಡ, ಕಾಡ್ಗಿಚ್ಚು, ಬೆಂಕಿ ಜ್ವಾಲೆ ಕಂಡುಬಂದರೆ ಮಾಹಿತಿ ನೀಡಲು ಕರೆ

Share

ತಾಪಮಾನದ ವೈಪರಿತ್ಯದಿಂದ ಬಿಸಿಲಿನ ಶಾಖ 32 ಡಿಗ್ರಿ ಯಿಂದ 40.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಸೂರ್ಯನ ಕಿರಣಗಳು ಸುಡುವಂತೆ ಭಾಸವಾಗುತ್ತಿದೆ.

ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ವಿದ್ಯುತ್ ಸರಬರಾಜು ಪರಿವರ್ತಕ, ತಂತಿಗಳ ಮೂಲಕ ಕಿಡಿ ಹಾರಿ ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು ಅರಣ್ಯ ಪ್ರದೇಶದ ಬಳಿ ವಿನಾಕಾರಣ ತ್ಯಾಜ್ಯಗಳಿಗೆ ಬೆಂಕಿ ಹಾಕುವುದರಿಂದ ಬೆಂಕಿ ಜ್ವಾಲೆ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ. ಆದ್ದರಿಂದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಎಲ್ಲೆಂದರಲ್ಲಿ ಬೆಂಕಿ ಹಚ್ಚುವುದು, ಅನಗತ್ಯ ಪಟಾಕಿ ಸ್ಟೋಟಿಸುವುದು, ರಸ್ತೆ ಪಕ್ಕದಲ್ಲಿ ಧೂಮಪಾನ ಮಾಡುವುದು ಚಿಕ್ಕ, ಪುಟ್ಟ ಅಂಗಡಿಯವರು ತ್ಯಾಜ್ಯ ಬಿಸಾಡಿ ಬೆಂಕಿ ಹಚ್ಚುವುದು ಅಪರಾಧ ಎಂದು ಪರಿಗಣಿಸಲಾಗಿದೆ.
ಅರಣ್ಯ ವೀಕ್ಷಕರು, ಅಧಿಕಾರಿಗಳು ನಿರಂತರ ಅರಣ್ಯ ಪ್ರದೇಶಗಳ ರಕ್ಷಣೆಗೆ ಕರ್ತವ್ಯ ನಿರ್ವಹಿಸುತ್ತಿದ್ದು ಬೆಂಕಿ ಅವಘಡ, ಕಾಡ್ಗಿಚ್ಚು, ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು ಆಯಾ ವಲಯದ ಉಪ್ಪಿನಂಗಡಿ-9480346249, ಪುತ್ತೂರು-9980808650, ಬೆಳ್ತಂಗಡಿ-9481808105, ಸುಳ್ಯ-9449506304, ಬಂಟ್ವಾಳ-9845732332, ಮಂಗಳೂರು-9620426901, ಸುಬ್ರಹ್ಮಣ್ಯ-9036604975 ಹಾಗೂ ಪಂಜ- 9481390040 ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಂಗಳೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

4 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

4 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

21 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

24 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago