ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಶನಿವಾರ ರಾತ್ರಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಡುತ್ತಿದ್ದಾರೆ. ತರಗೆಲೆ ಹಾಗೂ ಬಿದಿರು ಕೂಡಾ ಇಲ್ಲಿ ಹೆಚ್ಚಾಗಿರುವ ಕಾರಣದಿಂದ ಬೆಂಕಿ ವ್ಯಾಪಿಸುತ್ತಲೇ ಇದೆ. ವಾರದ ಹಿಂದೆ ಬೆಂಕಿ ಹತ್ತಿಕೊಂಡಿತ್ತು. ನಂತರ ಕಡಿಮೆಯಾದರೂ ಇದೀಗ ಮತ್ತೆ ಬೆಂಕಿ ವ್ಯಾಪಿಸಿದೆ. ಶುಕ್ರವಾರ ಸಂಜೆಯಷ್ಟೇ ಮಳೆಯಾಗಿದ್ದರೂ ಮತ್ತೆ ಅದೇ ಪ್ರಮಾಣದಲ್ಲಿ ಬಿಸಿಲು ಕಂಡುಬಂದಿತ್ತು.
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…