ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಶನಿವಾರ ರಾತ್ರಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಡುತ್ತಿದ್ದಾರೆ. ತರಗೆಲೆ ಹಾಗೂ ಬಿದಿರು ಕೂಡಾ ಇಲ್ಲಿ ಹೆಚ್ಚಾಗಿರುವ ಕಾರಣದಿಂದ ಬೆಂಕಿ ವ್ಯಾಪಿಸುತ್ತಲೇ ಇದೆ. ವಾರದ ಹಿಂದೆ ಬೆಂಕಿ ಹತ್ತಿಕೊಂಡಿತ್ತು. ನಂತರ ಕಡಿಮೆಯಾದರೂ ಇದೀಗ ಮತ್ತೆ ಬೆಂಕಿ ವ್ಯಾಪಿಸಿದೆ. ಶುಕ್ರವಾರ ಸಂಜೆಯಷ್ಟೇ ಮಳೆಯಾಗಿದ್ದರೂ ಮತ್ತೆ ಅದೇ ಪ್ರಮಾಣದಲ್ಲಿ ಬಿಸಿಲು ಕಂಡುಬಂದಿತ್ತು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…