ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಶನಿವಾರ ರಾತ್ರಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಡುತ್ತಿದ್ದಾರೆ. ತರಗೆಲೆ ಹಾಗೂ ಬಿದಿರು ಕೂಡಾ ಇಲ್ಲಿ ಹೆಚ್ಚಾಗಿರುವ ಕಾರಣದಿಂದ ಬೆಂಕಿ ವ್ಯಾಪಿಸುತ್ತಲೇ ಇದೆ. ವಾರದ ಹಿಂದೆ ಬೆಂಕಿ ಹತ್ತಿಕೊಂಡಿತ್ತು. ನಂತರ ಕಡಿಮೆಯಾದರೂ ಇದೀಗ ಮತ್ತೆ ಬೆಂಕಿ ವ್ಯಾಪಿಸಿದೆ. ಶುಕ್ರವಾರ ಸಂಜೆಯಷ್ಟೇ ಮಳೆಯಾಗಿದ್ದರೂ ಮತ್ತೆ ಅದೇ ಪ್ರಮಾಣದಲ್ಲಿ ಬಿಸಿಲು ಕಂಡುಬಂದಿತ್ತು.
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…