ಮಾಲ್ಡಿವ್ಸ್ ರಾಜಧಾನಿಯಲ್ಲಿ ವಿದೇಶೀ ಕಾರ್ಮಿಕರು ತಂಗಲು ಮಾಡಲಾಗಿದ್ದ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಭಾರತೀಯರು ಮೃತಪಟ್ಟಿದ್ದಾರೆ.
ಜಗತ್ತಿನ ಅತ್ಯಂತ ಮಾಲಿನ್ಯಕಾರ ನಗರಗಳಲ್ಲಿ ಒಂದಾಗಿರುವ ಆರ್ಚಿಪೆಲ್ಗೊದ ತಾತ್ಕಾಲಿಕ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.
ಕಟ್ಟಡದ ಕೆಳಭಾಗದಲ್ಲಿ ತ್ಯಾಜ್ಯ ಘಟಕ ಇದ್ದರೆ, ಮೇಲಿನ ಮಹಡಿಗಳಲ್ಲಿ ಕಾರ್ಮಿಕರು ತಂಗಿದ್ದರು. ಅಧಿಕಾರಿಗಳ ಪ್ರಕಾರ ಇದುವರೆಗೆ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಮೃತಪಟ್ಟ 10 ಮಂದಿಯ ಪೈಕಿ 9 ಮಂದಿ ಭಾರತೀಯರಾಗಿದ್ದು, ಒಬ್ಬ ಬಾಂಗ್ಲಾದೇಶ ಮೂಲದ ಕಾರ್ಮಿಕರಾಗಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…