ಮಾಲ್ಡಿವ್ಸ್ ರಾಜಧಾನಿಯಲ್ಲಿ ವಿದೇಶೀ ಕಾರ್ಮಿಕರು ತಂಗಲು ಮಾಡಲಾಗಿದ್ದ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಭಾರತೀಯರು ಮೃತಪಟ್ಟಿದ್ದಾರೆ.
ಜಗತ್ತಿನ ಅತ್ಯಂತ ಮಾಲಿನ್ಯಕಾರ ನಗರಗಳಲ್ಲಿ ಒಂದಾಗಿರುವ ಆರ್ಚಿಪೆಲ್ಗೊದ ತಾತ್ಕಾಲಿಕ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.
ಕಟ್ಟಡದ ಕೆಳಭಾಗದಲ್ಲಿ ತ್ಯಾಜ್ಯ ಘಟಕ ಇದ್ದರೆ, ಮೇಲಿನ ಮಹಡಿಗಳಲ್ಲಿ ಕಾರ್ಮಿಕರು ತಂಗಿದ್ದರು. ಅಧಿಕಾರಿಗಳ ಪ್ರಕಾರ ಇದುವರೆಗೆ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಮೃತಪಟ್ಟ 10 ಮಂದಿಯ ಪೈಕಿ 9 ಮಂದಿ ಭಾರತೀಯರಾಗಿದ್ದು, ಒಬ್ಬ ಬಾಂಗ್ಲಾದೇಶ ಮೂಲದ ಕಾರ್ಮಿಕರಾಗಿದ್ದಾರೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…