ಮಾಲ್ಡಿವ್ಸ್ ರಾಜಧಾನಿಯಲ್ಲಿ ವಿದೇಶೀ ಕಾರ್ಮಿಕರು ತಂಗಲು ಮಾಡಲಾಗಿದ್ದ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಭಾರತೀಯರು ಮೃತಪಟ್ಟಿದ್ದಾರೆ.
ಜಗತ್ತಿನ ಅತ್ಯಂತ ಮಾಲಿನ್ಯಕಾರ ನಗರಗಳಲ್ಲಿ ಒಂದಾಗಿರುವ ಆರ್ಚಿಪೆಲ್ಗೊದ ತಾತ್ಕಾಲಿಕ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.
ಕಟ್ಟಡದ ಕೆಳಭಾಗದಲ್ಲಿ ತ್ಯಾಜ್ಯ ಘಟಕ ಇದ್ದರೆ, ಮೇಲಿನ ಮಹಡಿಗಳಲ್ಲಿ ಕಾರ್ಮಿಕರು ತಂಗಿದ್ದರು. ಅಧಿಕಾರಿಗಳ ಪ್ರಕಾರ ಇದುವರೆಗೆ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಮೃತಪಟ್ಟ 10 ಮಂದಿಯ ಪೈಕಿ 9 ಮಂದಿ ಭಾರತೀಯರಾಗಿದ್ದು, ಒಬ್ಬ ಬಾಂಗ್ಲಾದೇಶ ಮೂಲದ ಕಾರ್ಮಿಕರಾಗಿದ್ದಾರೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…