ಮಾಲ್ಡಿವ್ಸ್ ರಾಜಧಾನಿಯಲ್ಲಿ ವಿದೇಶೀ ಕಾರ್ಮಿಕರು ತಂಗಲು ಮಾಡಲಾಗಿದ್ದ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಭಾರತೀಯರು ಮೃತಪಟ್ಟಿದ್ದಾರೆ.
ಜಗತ್ತಿನ ಅತ್ಯಂತ ಮಾಲಿನ್ಯಕಾರ ನಗರಗಳಲ್ಲಿ ಒಂದಾಗಿರುವ ಆರ್ಚಿಪೆಲ್ಗೊದ ತಾತ್ಕಾಲಿಕ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.
ಕಟ್ಟಡದ ಕೆಳಭಾಗದಲ್ಲಿ ತ್ಯಾಜ್ಯ ಘಟಕ ಇದ್ದರೆ, ಮೇಲಿನ ಮಹಡಿಗಳಲ್ಲಿ ಕಾರ್ಮಿಕರು ತಂಗಿದ್ದರು. ಅಧಿಕಾರಿಗಳ ಪ್ರಕಾರ ಇದುವರೆಗೆ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಮೃತಪಟ್ಟ 10 ಮಂದಿಯ ಪೈಕಿ 9 ಮಂದಿ ಭಾರತೀಯರಾಗಿದ್ದು, ಒಬ್ಬ ಬಾಂಗ್ಲಾದೇಶ ಮೂಲದ ಕಾರ್ಮಿಕರಾಗಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…