ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆಗೆ ಸೇರಿದ ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಕ್ರಮ ವಹಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಮಧ್ಯೆ, ಚಿಕ್ಕಮಗಳೂರು ಜಿಲ್ಲೆಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಹೊಟೇಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಅನುಸರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಹೇಳಿದ್ದಾರೆ. ಹೋಂಸ್ಟೇ, ರೆಸಾರ್ಟ್ ಮಾಲೀಕರು, ಪೊಲೀಸ್ ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಪಟಾಕಿ ಸಿಡಿತ ಮತ್ತಿತರ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದರು.
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…
ಮಹೇಶ್ ಪುಚ್ಚಪ್ಪಾಡಿ ಅವರು ಪತ್ರಕರ್ತ, ಕೃಷಿಕ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ…