ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆಗೆ ಸೇರಿದ ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಕ್ರಮ ವಹಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಮಧ್ಯೆ, ಚಿಕ್ಕಮಗಳೂರು ಜಿಲ್ಲೆಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಹೊಟೇಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಅನುಸರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಹೇಳಿದ್ದಾರೆ. ಹೋಂಸ್ಟೇ, ರೆಸಾರ್ಟ್ ಮಾಲೀಕರು, ಪೊಲೀಸ್ ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಪಟಾಕಿ ಸಿಡಿತ ಮತ್ತಿತರ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…