ಸುಳ್ಯ, ಬೆಳ್ತಂಗಡಿ ಹಾಗು ಪುತ್ತೂರು ತಾಲೂಕಿನ ವಿವಿದೆಡೆ ವರ್ಷದ ಮೊದಲ ಉತ್ತಮ ಮಳೆಯಾಗುತ್ತಿದೆ.
ಸುಳ್ಯದ ಹರಿಹರ , ಕೊಲ್ಲಮೊಗ್ರ, ಉಬರಡ್ಕ, ಮರ್ಕಂಜ ಸೇರಿದಂತೆ ಗುತ್ತಿಗಾರು, ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಕೃಷಿಕರಿಗೆ ಮಳೆಯ ಸಿಂಚನದಿಂದ ನೆಮ್ಮದಿಯ ವಾತಾವರಣ ಕಂಡುಬಂದಿದೆ.
ನಿಂತಿಕಲ್ಲು, ಕರಿಕಳ ಬಳಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…