ಸುಳ್ಯ, ಬೆಳ್ತಂಗಡಿ ಹಾಗು ಪುತ್ತೂರು ತಾಲೂಕಿನ ವಿವಿದೆಡೆ ವರ್ಷದ ಮೊದಲ ಉತ್ತಮ ಮಳೆಯಾಗುತ್ತಿದೆ.
ಸುಳ್ಯದ ಹರಿಹರ , ಕೊಲ್ಲಮೊಗ್ರ, ಉಬರಡ್ಕ, ಮರ್ಕಂಜ ಸೇರಿದಂತೆ ಗುತ್ತಿಗಾರು, ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಕೃಷಿಕರಿಗೆ ಮಳೆಯ ಸಿಂಚನದಿಂದ ನೆಮ್ಮದಿಯ ವಾತಾವರಣ ಕಂಡುಬಂದಿದೆ.
ನಿಂತಿಕಲ್ಲು, ಕರಿಕಳ ಬಳಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…