ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ದೇಶದಲ್ಲಿ ಡಿಜಿಟಲ್ ಕರೆನ್ಸಿಯ ಪರಿಚಯದ ಬಗ್ಗೆ ಹೇಳಿದೆ. ಆದರೆ ಆರಂಭಿಕ ಹಂತದ ಪರಿಚಯದ ಮೊದಲು ಕೆಲವು ನಿರ್ದಿಷ್ಟ ಬಳಕೆಗಳಲ್ಲಿ ಇ ರೂಪಾಯಿಯ ಪ್ರಾಯೋಗಿಕ ಬಳಕೆಯನ್ನು ಶೀಘ್ರದಲ್ಲೇ ಪ್ರಾರಂಭಿಸುತ್ತೇವೆ ಎಂದು ಹೇಳಿದೆ.
ಭಾರತವನ್ನು ಡಿಜಿಟಲೀಕರಣ ಮಾಡಲು ಪಣತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡಲು ಇ- ರೂಪಾಯಿ ಸೇವೆಗೆ ಚಾಲನೆ ನೀಡಿದ್ದಾರೆ.ಸ್ಮಾರ್ಟ್ಫೋನ್ ಇಲ್ಲದವರು ಎಸ್ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರೂಪಾಯಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…