Advertisement
ರಾಷ್ಟ್ರೀಯ

ದೇಶದಲ್ಲಿ ಇ ರೂಪಾಯಿ ಪ್ರಾಯೋಗವಾಗಿ ಜಾರಿ | ಮೊದಲ ಬಾರಿಗೆ ಡಿಜಿಟಲ್‌ ಕರೆನ್ಸಿ | ನಿರ್ದಿಷ್ಟ ಬಳಕೆಯ ಸಂದರ್ಭಗಳಲ್ಲಿ ಇ-ರೂಪಾಯಿ ಬಳಕೆ |

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ದೇಶದಲ್ಲಿ ಡಿಜಿಟಲ್ ಕರೆನ್ಸಿಯ ಪರಿಚಯದ ಬಗ್ಗೆ ಹೇಳಿದೆ. ಆದರೆ ಆರಂಭಿಕ  ಹಂತದ ಪರಿಚಯದ ಮೊದಲು ಕೆಲವು ನಿರ್ದಿಷ್ಟ ಬಳಕೆಗಳಲ್ಲಿ ಇ ರೂಪಾಯಿಯ  ಪ್ರಾಯೋಗಿಕ ಬಳಕೆಯನ್ನು  ಶೀಘ್ರದಲ್ಲೇ ಪ್ರಾರಂಭಿಸುತ್ತೇವೆ ಎಂದು ಹೇಳಿದೆ.

Advertisement
Advertisement
Advertisement
Advertisement

ಭಾರತವನ್ನು ಡಿಜಿಟಲೀಕರಣ ಮಾಡಲು ಪಣತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡಲು ಇ- ರೂಪಾಯಿ ಸೇವೆಗೆ ಚಾಲನೆ ನೀಡಿದ್ದಾರೆ.ಸ್ಮಾರ್ಟ್​ಫೋನ್ ಇಲ್ಲದವರು ಎಸ್​ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರೂಪಾಯಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

11 mins ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

35 mins ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

11 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

22 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

22 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

22 hours ago