ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ದೇಶದಲ್ಲಿ ಡಿಜಿಟಲ್ ಕರೆನ್ಸಿಯ ಪರಿಚಯದ ಬಗ್ಗೆ ಹೇಳಿದೆ. ಆದರೆ ಆರಂಭಿಕ ಹಂತದ ಪರಿಚಯದ ಮೊದಲು ಕೆಲವು ನಿರ್ದಿಷ್ಟ ಬಳಕೆಗಳಲ್ಲಿ ಇ ರೂಪಾಯಿಯ ಪ್ರಾಯೋಗಿಕ ಬಳಕೆಯನ್ನು ಶೀಘ್ರದಲ್ಲೇ ಪ್ರಾರಂಭಿಸುತ್ತೇವೆ ಎಂದು ಹೇಳಿದೆ.
ಭಾರತವನ್ನು ಡಿಜಿಟಲೀಕರಣ ಮಾಡಲು ಪಣತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡಲು ಇ- ರೂಪಾಯಿ ಸೇವೆಗೆ ಚಾಲನೆ ನೀಡಿದ್ದಾರೆ.ಸ್ಮಾರ್ಟ್ಫೋನ್ ಇಲ್ಲದವರು ಎಸ್ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರೂಪಾಯಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…