Advertisement
ರಾಷ್ಟ್ರೀಯ

ದೇಶದಲ್ಲಿ ಇ ರೂಪಾಯಿ ಪ್ರಾಯೋಗವಾಗಿ ಜಾರಿ | ಮೊದಲ ಬಾರಿಗೆ ಡಿಜಿಟಲ್‌ ಕರೆನ್ಸಿ | ನಿರ್ದಿಷ್ಟ ಬಳಕೆಯ ಸಂದರ್ಭಗಳಲ್ಲಿ ಇ-ರೂಪಾಯಿ ಬಳಕೆ |

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ದೇಶದಲ್ಲಿ ಡಿಜಿಟಲ್ ಕರೆನ್ಸಿಯ ಪರಿಚಯದ ಬಗ್ಗೆ ಹೇಳಿದೆ. ಆದರೆ ಆರಂಭಿಕ  ಹಂತದ ಪರಿಚಯದ ಮೊದಲು ಕೆಲವು ನಿರ್ದಿಷ್ಟ ಬಳಕೆಗಳಲ್ಲಿ ಇ ರೂಪಾಯಿಯ  ಪ್ರಾಯೋಗಿಕ ಬಳಕೆಯನ್ನು  ಶೀಘ್ರದಲ್ಲೇ ಪ್ರಾರಂಭಿಸುತ್ತೇವೆ ಎಂದು ಹೇಳಿದೆ.

ಭಾರತವನ್ನು ಡಿಜಿಟಲೀಕರಣ ಮಾಡಲು ಪಣತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡಲು ಇ- ರೂಪಾಯಿ ಸೇವೆಗೆ ಚಾಲನೆ ನೀಡಿದ್ದಾರೆ.ಸ್ಮಾರ್ಟ್​ಫೋನ್ ಇಲ್ಲದವರು ಎಸ್​ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರೂಪಾಯಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

13 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

13 hours ago