Advertisement
ರಾಷ್ಟ್ರೀಯ

ದೇಶದಲ್ಲಿ ಇ ರೂಪಾಯಿ ಪ್ರಾಯೋಗವಾಗಿ ಜಾರಿ | ಮೊದಲ ಬಾರಿಗೆ ಡಿಜಿಟಲ್‌ ಕರೆನ್ಸಿ | ನಿರ್ದಿಷ್ಟ ಬಳಕೆಯ ಸಂದರ್ಭಗಳಲ್ಲಿ ಇ-ರೂಪಾಯಿ ಬಳಕೆ |

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ದೇಶದಲ್ಲಿ ಡಿಜಿಟಲ್ ಕರೆನ್ಸಿಯ ಪರಿಚಯದ ಬಗ್ಗೆ ಹೇಳಿದೆ. ಆದರೆ ಆರಂಭಿಕ  ಹಂತದ ಪರಿಚಯದ ಮೊದಲು ಕೆಲವು ನಿರ್ದಿಷ್ಟ ಬಳಕೆಗಳಲ್ಲಿ ಇ ರೂಪಾಯಿಯ  ಪ್ರಾಯೋಗಿಕ ಬಳಕೆಯನ್ನು  ಶೀಘ್ರದಲ್ಲೇ ಪ್ರಾರಂಭಿಸುತ್ತೇವೆ ಎಂದು ಹೇಳಿದೆ.

ಭಾರತವನ್ನು ಡಿಜಿಟಲೀಕರಣ ಮಾಡಲು ಪಣತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡಲು ಇ- ರೂಪಾಯಿ ಸೇವೆಗೆ ಚಾಲನೆ ನೀಡಿದ್ದಾರೆ.ಸ್ಮಾರ್ಟ್​ಫೋನ್ ಇಲ್ಲದವರು ಎಸ್​ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರೂಪಾಯಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago