Advertisement
ರಾಷ್ಟ್ರೀಯ

ದೇಶದಲ್ಲಿ ಇ ರೂಪಾಯಿ ಪ್ರಾಯೋಗವಾಗಿ ಜಾರಿ | ಮೊದಲ ಬಾರಿಗೆ ಡಿಜಿಟಲ್‌ ಕರೆನ್ಸಿ | ನಿರ್ದಿಷ್ಟ ಬಳಕೆಯ ಸಂದರ್ಭಗಳಲ್ಲಿ ಇ-ರೂಪಾಯಿ ಬಳಕೆ |

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ದೇಶದಲ್ಲಿ ಡಿಜಿಟಲ್ ಕರೆನ್ಸಿಯ ಪರಿಚಯದ ಬಗ್ಗೆ ಹೇಳಿದೆ. ಆದರೆ ಆರಂಭಿಕ  ಹಂತದ ಪರಿಚಯದ ಮೊದಲು ಕೆಲವು ನಿರ್ದಿಷ್ಟ ಬಳಕೆಗಳಲ್ಲಿ ಇ ರೂಪಾಯಿಯ  ಪ್ರಾಯೋಗಿಕ ಬಳಕೆಯನ್ನು  ಶೀಘ್ರದಲ್ಲೇ ಪ್ರಾರಂಭಿಸುತ್ತೇವೆ ಎಂದು ಹೇಳಿದೆ.

ಭಾರತವನ್ನು ಡಿಜಿಟಲೀಕರಣ ಮಾಡಲು ಪಣತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡಲು ಇ- ರೂಪಾಯಿ ಸೇವೆಗೆ ಚಾಲನೆ ನೀಡಿದ್ದಾರೆ.ಸ್ಮಾರ್ಟ್​ಫೋನ್ ಇಲ್ಲದವರು ಎಸ್​ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರೂಪಾಯಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

6 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

6 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

12 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

13 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

13 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

15 hours ago