Advertisement
MIRROR FOCUS

#RuralMirror | ರಸ್ತೆ ಬದಿ ಬಿದ್ದಿದ್ದ ವೃದ್ಧ | ಮಾನವೀಯ ಕಾರ್ಯಕ್ಕೆ ಕಾಣಿಕೆ ನೀಡಿದ ವೃದ್ಧ |

Share

ಮಾನವೀಯ ಸೇವೆಯೇ ಮರೆಯಾಗುತ್ತಿರುವ ಕಾಲ ಇದು. ಉಪಕರಿಸಿದರೆ, ಮರುಕ್ಷಣವೇ ಮರೆತು ಹೋಗುವ ಸಮಯ ಇದು.  ಅಂತಹದ್ದರಲ್ಲಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಸೇವಾ ಕಾರ್ಯ ಗುರುತಿಸಿಕೊಂಡಿದೆ. ಹೀಗಾಗಿ ಸೇವೆ ಮಾಡಿರುವ ಸಂಸ್ಥೆಯೇ ನೆರವಾದ ಘಟನೆಯೊಂದು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement

ಸುಳ್ಯ ತಾಲೂಕಿನ  ಗುತ್ತಿಗಾರು ಸಮೀಪದ ಹಾಲೆಮಜಲು ಎಂಬಲ್ಲಿ ಬೆಳಿಗ್ಗೆ  ವೃದ್ದ ರೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದರು .ಆ ಸಂದರ್ಭ ಗಮನಿಸಿದ ವಿನ್ಯಾಸ್ ಕೊಚ್ಚಿ ಅವರು ಗುತ್ತಿಗಾರು ಪ್ರದೇಶದಲ್ಲಿ ಕಳೆದ ಕೆಲ ಸಮಯಗಳಿಂದ ಅಮರ ಟಾರಿಟೇಬಲ್‌ ಟ್ರಸ್ಟ್‌ ಮೂಲಕ ಸಾಮಾಜಿಕ ಕೆಲಸ ಮಾಡುತ್ತಿರುವ  ಆಂಬುಲೆನ್ಸ್ ಸೇವೆಗೆ ತಿಳಿಸಿದರು. ಸ್ಥಳೀಯರೆಲ್ಲರೂ ಜೊತೆಯಾಗಿ ತಕ್ಷಣವೇ ಅವರನ್ನು ಗುತ್ತಿಗಾರಿನ ಡಾ.ಅನಂತಕೃಷ್ಣ ಕಾಮತ್ ಅವರಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಸಿದರು. ನಂತರ ಸ್ವತಃ ಆಂಬುಲೆನ್ಸ್ ಮೂಲಕವೇ ಅವರ ಸಂಬಂಧಿಗಳ ಮನೆಯಾದ ದುಗಲಡ್ಕಕಕ್ಕೆ  ತಲುಪಿಸುವಲ್ಲಿ ಯಶಸ್ವಿಯಾದರು. ಈ ವೇಳೆ ಚೇತರೀಕೆಗೊಂಡ ಗಾಯಾಳು ಆಂಬುಲೆನ್ಸ್ ಸೇವೆಗೆ ಸಹಾಯಧನ ನೀಡಿ ಮಾದರಿಯಾದರು. ಸೇವೆಯನ್ನು ನೆನೆದು ಧನ್ಯವಾದ ಅರ್ಪಿಸಿದರು.

Advertisement

ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ಬಾಕಿಲ, ಮಾಧವ್ ಎರ್ದಡ್ಕ, ರಾಜೇಶ್ ಉತ್ರಂಬೆ, ರಾಜೇಶ್ ಕುಕ್ಕುಜೆ, ಗಿರೀಶ್ ಕಾಯರಮೊಗೇರ್, ತೇಜಾವತಿ  ಸಹಕಾರ ನೀಡಿದ್ದರು. ಚಂದ್ರಶೇಖರ ಕಡೋಡಿ ಮತ್ತು ವಿನಯ್ ಮಾಡಬಾಕಿಲು ಆಸ್ಪತ್ರೆಗೆ ಮತ್ತು ಮನೆಗೆ ತಲುಪಿಸುವಲ್ಲಿ ನೆರವಾದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

27 mins ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago