Advertisement
MIRROR FOCUS

#RuralMirror | ರಸ್ತೆ ಬದಿ ಬಿದ್ದಿದ್ದ ವೃದ್ಧ | ಮಾನವೀಯ ಕಾರ್ಯಕ್ಕೆ ಕಾಣಿಕೆ ನೀಡಿದ ವೃದ್ಧ |

Share

ಮಾನವೀಯ ಸೇವೆಯೇ ಮರೆಯಾಗುತ್ತಿರುವ ಕಾಲ ಇದು. ಉಪಕರಿಸಿದರೆ, ಮರುಕ್ಷಣವೇ ಮರೆತು ಹೋಗುವ ಸಮಯ ಇದು.  ಅಂತಹದ್ದರಲ್ಲಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಸೇವಾ ಕಾರ್ಯ ಗುರುತಿಸಿಕೊಂಡಿದೆ. ಹೀಗಾಗಿ ಸೇವೆ ಮಾಡಿರುವ ಸಂಸ್ಥೆಯೇ ನೆರವಾದ ಘಟನೆಯೊಂದು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ.

Advertisement
Advertisement

ಸುಳ್ಯ ತಾಲೂಕಿನ  ಗುತ್ತಿಗಾರು ಸಮೀಪದ ಹಾಲೆಮಜಲು ಎಂಬಲ್ಲಿ ಬೆಳಿಗ್ಗೆ  ವೃದ್ದ ರೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದರು .ಆ ಸಂದರ್ಭ ಗಮನಿಸಿದ ವಿನ್ಯಾಸ್ ಕೊಚ್ಚಿ ಅವರು ಗುತ್ತಿಗಾರು ಪ್ರದೇಶದಲ್ಲಿ ಕಳೆದ ಕೆಲ ಸಮಯಗಳಿಂದ ಅಮರ ಟಾರಿಟೇಬಲ್‌ ಟ್ರಸ್ಟ್‌ ಮೂಲಕ ಸಾಮಾಜಿಕ ಕೆಲಸ ಮಾಡುತ್ತಿರುವ  ಆಂಬುಲೆನ್ಸ್ ಸೇವೆಗೆ ತಿಳಿಸಿದರು. ಸ್ಥಳೀಯರೆಲ್ಲರೂ ಜೊತೆಯಾಗಿ ತಕ್ಷಣವೇ ಅವರನ್ನು ಗುತ್ತಿಗಾರಿನ ಡಾ.ಅನಂತಕೃಷ್ಣ ಕಾಮತ್ ಅವರಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಸಿದರು. ನಂತರ ಸ್ವತಃ ಆಂಬುಲೆನ್ಸ್ ಮೂಲಕವೇ ಅವರ ಸಂಬಂಧಿಗಳ ಮನೆಯಾದ ದುಗಲಡ್ಕಕಕ್ಕೆ  ತಲುಪಿಸುವಲ್ಲಿ ಯಶಸ್ವಿಯಾದರು. ಈ ವೇಳೆ ಚೇತರೀಕೆಗೊಂಡ ಗಾಯಾಳು ಆಂಬುಲೆನ್ಸ್ ಸೇವೆಗೆ ಸಹಾಯಧನ ನೀಡಿ ಮಾದರಿಯಾದರು. ಸೇವೆಯನ್ನು ನೆನೆದು ಧನ್ಯವಾದ ಅರ್ಪಿಸಿದರು.

Advertisement

ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ಬಾಕಿಲ, ಮಾಧವ್ ಎರ್ದಡ್ಕ, ರಾಜೇಶ್ ಉತ್ರಂಬೆ, ರಾಜೇಶ್ ಕುಕ್ಕುಜೆ, ಗಿರೀಶ್ ಕಾಯರಮೊಗೇರ್, ತೇಜಾವತಿ  ಸಹಕಾರ ನೀಡಿದ್ದರು. ಚಂದ್ರಶೇಖರ ಕಡೋಡಿ ಮತ್ತು ವಿನಯ್ ಮಾಡಬಾಕಿಲು ಆಸ್ಪತ್ರೆಗೆ ಮತ್ತು ಮನೆಗೆ ತಲುಪಿಸುವಲ್ಲಿ ನೆರವಾದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ : ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

2 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ : ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಅದೊಂದು ದೊಡ್ಡ ಮಾಲ್(Mall). ಅಲ್ಲೊಬ್ರು ಬಿಳಿಕೂದಲಿನ ವ್ಯಕ್ತಿಯೊಬ್ಬರು ಮಾವಿನಹಣ್ಣಿನ(Mango) ಆಯ್ಕೆ ಮಾಡುತ್ತಿದ್ದರು. ಅವರ…

2 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ, 92 ವಿಧದ ಅಪಾಯಗಳಿವೆ

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

3 hours ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

3 hours ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ? : ಸಾವಯವ ಕೃಷಿಯೇ ಕೃಷಿಗೆ ಆಧಾರ..

ಸಾವಯವದ(Organic)) ಮಾತು ಜೋರಾಗಿದೆ. ಅಕ್ಕಿಯ ಬಣ್ಣದಲ್ಲಿ, ಹಣ್ಣಿನ ರುಚಿಯಲ್ಲಿ, ಸೊಪ್ಪಿನ ಹಸಿರಿನಲ್ಲಿ ಆರೋಗ್ಯ(Health)…

3 hours ago