ಸೋಮವಾರ ಮಧ್ಯಾಹ್ನ ವೇಳೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು(Fish) ಮಲ್ಪೆಯ ಕಡಲ ತೀರದಲ್ಲಿ ಕಂಡುಬಂದಿದ್ದು, ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುತ್ತಿದ್ದ ಮೀನುಗಳನ್ನು ಹೆಕ್ಕಲು ಸ್ಥಳೀಯರು ಮುಗಿಬಿದ್ದಿದ್ದರು.
ಸಮುದ್ರದಲ್ಲಿ ಪಶ್ಚಿಮದ ಕಡೆಯಿಂದ ಪೂರ್ವದ ಕಡೆ ಸಾಗಿಬಂದ ಬೂತಾಯಿ ಮೀನುಗಳ ರಾಶಿ, ಅಲೆಗಳೊಂದಿಗೆ ತೀರಕ್ಕೆ ಬಂದು ಬಿದ್ದಿದೆ. ಈ ವಿಚಾರ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ತೀರದ ಉದ್ದಕ್ಕೂ ಬಿದ್ದಿದ್ದ ಮೀನುಗಳನ್ನು ಹೆಕ್ಕಿ ಮನೆಗೆ ಕೊಂಡೊಯ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…