ಸುದ್ದಿಗಳು

ಮಲ್ಪೆ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು…! | ತೇಲಿ ಬಂದ ಮೀನು ಹೆಕ್ಕಲೂ ರಾಶಿ ಜನ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸೋಮವಾರ ಮಧ್ಯಾಹ್ನ ವೇಳೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು(Fish) ಮಲ್ಪೆಯ ಕಡಲ ತೀರದಲ್ಲಿ ಕಂಡುಬಂದಿದ್ದು, ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುತ್ತಿದ್ದ ಮೀನುಗಳನ್ನು ಹೆಕ್ಕಲು ಸ್ಥಳೀಯರು ಮುಗಿಬಿದ್ದಿದ್ದರು.

Advertisement
Advertisement

ಸಮುದ್ರದಲ್ಲಿ ಪಶ್ಚಿಮದ ಕಡೆಯಿಂದ ಪೂರ್ವದ ಕಡೆ ಸಾಗಿಬಂದ ಬೂತಾಯಿ ಮೀನುಗಳ ರಾಶಿ, ಅಲೆಗಳೊಂದಿಗೆ ತೀರಕ್ಕೆ ಬಂದು ಬಿದ್ದಿದೆ. ಈ ವಿಚಾರ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ತೀರದ ಉದ್ದಕ್ಕೂ ಬಿದ್ದಿದ್ದ ಮೀನುಗಳನ್ನು ಹೆಕ್ಕಿ ಮನೆಗೆ ಕೊಂಡೊಯ್ದಿದ್ದಾರೆ.

ಕೆಲವರು ಈ ಮೀನುಗಳನ್ನು ಮಾರಾಟ ಕೂಡ ಮಾಡಿದ್ದಾರೆ. ಹೀಗೆ ಸುಮಾರು 500 ಕೆ.ಜಿ. ಮೀನು ದೊರೆತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದು ಮೀನುಗಾರಿಕೆ ನಡೆಸುವ ದೋಣಿಗಳ ಇಂಜಿನ್ ಶಬ್ದಕ್ಕೆ ಕಡಲ ತೀರಕ್ಕೆ ಬಂದಿರಬಹುದು ಎಂದು ಮೀನುಗಾರರು ಅಭಿಪ್ರಾಯ ಪಟ್ಟಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

29 minutes ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

41 minutes ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

1 hour ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

16 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago