ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

June 30, 2025
12:18 PM

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಮೌಲ್ಯ ಉದ್ಯಮ ಘಟಕ ಮತ್ತು ಇತರೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement

2024-25 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರ ವಲಯ, ರಾಜ್ಯ ವಲಯ, ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆಗಳ ಖರೀದಿ, ಮೀನು ಮರಿ ಖರೀದಿ ಹಾಗೂ ಇತ್ಯಾದಿ ಯೋಜನೆಗಳಿಗೆ ಸಹಾಯಧನ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಜುಲೈ 11ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಜಿಲ್ಲಾ ಕಚೇರಿ ಹಾಗೂ ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group