ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

June 30, 2025
12:18 PM

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಮೌಲ್ಯ ಉದ್ಯಮ ಘಟಕ ಮತ್ತು ಇತರೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

2024-25 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರ ವಲಯ, ರಾಜ್ಯ ವಲಯ, ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆಗಳ ಖರೀದಿ, ಮೀನು ಮರಿ ಖರೀದಿ ಹಾಗೂ ಇತ್ಯಾದಿ ಯೋಜನೆಗಳಿಗೆ ಸಹಾಯಧನ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಜುಲೈ 11ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಜಿಲ್ಲಾ ಕಚೇರಿ ಹಾಗೂ ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror