Advertisement
ರಾಷ್ಟ್ರೀಯ

ಅಪರೂಪ ಸಮುದ್ರ ಜಾತಿಯ ಸಸ್ತನಿಗಳನ್ನು ರಕ್ಷಿಸಿದ ಮೀನುಗಾರರು | ಮಹಾರಾಷ್ಟ್ರ ಸರ್ಕಾರದಿಂದ 40.78 ಲಕ್ಷ ರೂಪಾಯಿ ಪರಿಹಾರ |

Share

ಆಲಿವ್ ರಿಡ್ಲಿ ಮತ್ತು ಹಸಿರು ಸಮುದ್ರ ಆಮೆಗಳು ಸೇರಿದಂತೆ ಆಳಿವಿನಂಚಿನಲ್ಲಿರುವ 260 ಸಮುದ್ರ ಜಾತಿಗಳನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದ್ದಕ್ಕಾಗಿ ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಕಳೆದ ಮೂರು ವರ್ಷಗಳಲ್ಲಿ 40.78 ಲಕ್ಷ ರೂಪಾಯಿ ಪರಿಹಾರವನ್ನು ಗಳಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

138 ಆವಿವ್ ರಿಡ್ಲಿ ಆಮೆಗಳು, 67 ಹಸಿರು ಸಮುದ್ರ ಆಮೆಗಳು, 5 ಹಾಕ್ಸ್ಬಿಲ್ ಆಮೆಗಳು, ಎರಡು ಲೆದರ್‌ಬ್ಯಾಕ್ ಸಮುದ್ರ ಆಮೆಗಳು, 37 ಜಿಂಕೆ ಶಾರ್ಕ್ ಗಳು, ಆರು ದೈತ್ಯ ಗಿಟಾರ್ ಮೀನುಗಳು, ಹಂಪ್‌ಬ್ಯಾಕ್ ಡಾಲ್ಫಿನ್‌ಗಳು ಮತ್ತು ನಾಲ್ಕು ಫಿನ್‌ಲೆಸ್ ಪೋರ್ಪೊಯಿಸ್‌ಗಳನ್ನು ಸಮುದ್ರಕ್ಕೆ ಬಿಡುಗಡೆ ಮಾಡಲಾಗಿದೆ.

ಅಪರೂಪದ ಮತ್ತು ಸಂರಕ್ಷಿಸುವ ಗುರಿಯನ್ನು ಹೊಂದಿರುವ ಮಹಾರಾಷ್ಟ್ರ ರಾಜ್ಯದ ಅರಣ್ಯ ಮತ್ತು ಮೀನುಗಾರಿಕೆ ಇಲಾಖೆಗಳಿಗೆ ಪರಿಹಾರವನ್ನು ನೀಡಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗುರುವಾರದಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

34 minutes ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

7 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

7 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

15 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

17 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

23 hours ago