ಸುದ್ದಿಗಳು

ಬಲೆ ಬೀಸಿದ ಮೀನುಗಾರನಿಗೆ ಒಲಿದ ಮತ್ಸ್ಯಗಳ ಸಮೂಹ

Share

ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಗಳ ರಾಶಿಯೇ ಬಿದ್ದಿದ್ದು, ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಜೀವನ್ ಪಿರೇರಾ ಎಂಬ ಮೀನುಗಾರ ಖುಷಿ ಪಟ್ಟಿದ್ದಾರೆ.

ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಮೀನು ಪ್ರಿಯರು ಫುಲ್‌ ಖುಷ್‌ ಆಗಿದ್ದು, ಖರೀದಿಗೆ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ.

ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ. ಬಲೆಗೆ ಬಿದ್ದ ಮೀನುಗಳ ವಿಡಿಯೋ ಭಾರೀ ವೈರಲ್ ಆಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಕ್ಕೆ ಸುಬ್ರಹ್ಮಣ್ಯವನ್ನೂ…… ಪವಿತ್ರ ಕುಮಾರಧಾರ ನದಿಯನ್ನೂ ಮಲಿನ ಮಾಡ್ತೀರಾ….?

ಪವಿತ್ರ ಕುಮಾರಧಾರಾ ನದಿಯನ್ನೂ ಮಲಿನ ಮಾಡಲು ಹೊರಟಿದೆಯಾ ಭಕ್ತ ಸಮೂಹ..? ಅದಕ್ಕೆ ಕೆಲವು…

9 hours ago

ತಣ್ಣೀರನ್ನು ತಣಿಸಿ ಕುಡಿವ ಅಜಾತಶತ್ರು

ತಮ್ಮಂದಿರಿಗೆ ಅಣ್ಣನಾಗಿ, ಪ್ರಜೆಗಳಿಗೆ ರಾಜನಾಗಿ, ಧರ್ಮದ ಪ್ರತಿನಿಧಿಯಾಗಿ, ಪ್ರಾಮಾಣಿಕತೆಗೆ ಕನ್ನಡಿಯಾಗಿ, ಶುದ್ಧ ಚಾರಿತ್ರ್ಯವಂತನಾಗಿ,…

20 hours ago

ಕುಂಭಮೇಳ | ಕುಂಭಸ್ನಾನ ಮುಗಿಸಿ ಹೊರಟಾಗ….

ಮುಖ್ಯ ರಸ್ತೆಗೆ ಸೇರಲು ಎಂಟತ್ತು‌ ಕಿಮೀ ಹಳ್ಳಿಗಾಡಿನ, ಗದ್ದೆ ಬದುಗಳ, ಯಮುನೆಯ ತಟದ…

23 hours ago

ಮಹಾಲಕ್ಷ್ಮಿ ರಾಜಯೋಗವು ಯಾವ ರಾಶಿಗಳಿಗೆ…?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ರೈತರಿಗೆ ಊರುಗೋಲಾಗಿರುವ ಕೃಷಿ ಪತ್ತಿನ ಸಹಕಾರಿ ಸಂಘ

ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ…

1 day ago

ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ

ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ.

1 day ago