ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಗಳ ರಾಶಿಯೇ ಬಿದ್ದಿದ್ದು, ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಜೀವನ್ ಪಿರೇರಾ ಎಂಬ ಮೀನುಗಾರ ಖುಷಿ ಪಟ್ಟಿದ್ದಾರೆ.
ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಮೀನು ಪ್ರಿಯರು ಫುಲ್ ಖುಷ್ ಆಗಿದ್ದು, ಖರೀದಿಗೆ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ.
ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ. ಬಲೆಗೆ ಬಿದ್ದ ಮೀನುಗಳ ವಿಡಿಯೋ ಭಾರೀ ವೈರಲ್ ಆಗಿದೆ.
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…