ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಗಳ ರಾಶಿಯೇ ಬಿದ್ದಿದ್ದು, ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಜೀವನ್ ಪಿರೇರಾ ಎಂಬ ಮೀನುಗಾರ ಖುಷಿ ಪಟ್ಟಿದ್ದಾರೆ.
ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಮೀನು ಪ್ರಿಯರು ಫುಲ್ ಖುಷ್ ಆಗಿದ್ದು, ಖರೀದಿಗೆ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ.
ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ. ಬಲೆಗೆ ಬಿದ್ದ ಮೀನುಗಳ ವಿಡಿಯೋ ಭಾರೀ ವೈರಲ್ ಆಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…