ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಗಳ ರಾಶಿಯೇ ಬಿದ್ದಿದ್ದು, ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಜೀವನ್ ಪಿರೇರಾ ಎಂಬ ಮೀನುಗಾರ ಖುಷಿ ಪಟ್ಟಿದ್ದಾರೆ.
ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಮೀನು ಪ್ರಿಯರು ಫುಲ್ ಖುಷ್ ಆಗಿದ್ದು, ಖರೀದಿಗೆ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ.
ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ. ಬಲೆಗೆ ಬಿದ್ದ ಮೀನುಗಳ ವಿಡಿಯೋ ಭಾರೀ ವೈರಲ್ ಆಗಿದೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…