ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಗಳ ರಾಶಿಯೇ ಬಿದ್ದಿದ್ದು, ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಜೀವನ್ ಪಿರೇರಾ ಎಂಬ ಮೀನುಗಾರ ಖುಷಿ ಪಟ್ಟಿದ್ದಾರೆ.
ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಮೀನು ಪ್ರಿಯರು ಫುಲ್ ಖುಷ್ ಆಗಿದ್ದು, ಖರೀದಿಗೆ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ.
ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ. ಬಲೆಗೆ ಬಿದ್ದ ಮೀನುಗಳ ವಿಡಿಯೋ ಭಾರೀ ವೈರಲ್ ಆಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…