ಸುದ್ದಿಗಳು

“ಪ್ಲೆಮಿಂಗೋ ಸಿಟಿ” ಘೋಷಣೆ ಮಾಡಲು ಸಿದ್ಧವಾಗುತ್ತಿದೆ ನವಿ ಮುಂಬಯಿ | “ಪ್ಲೆಮಿಂಗೋ ಸಿಟಿಗೆ ಸ್ವಾಗತ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಲ್ಲಿ ವಿದೇಶಿ ವಲಸೆ ಹಕ್ಕಿಗಳಿಗೆ ಸ್ವಾಗತ ನೀಡಲಾಗುತ್ತದೆ. ಅದಕ್ಕಾಗಿಯೇ ಕೆರೆಗಳ ಅಭಿವೃದ್ಧಿ ಮಾಡುವುದು ಹಾಗೂ ಪರಿಸರವನ್ನು ಹಕ್ಕಿಗಳಿಗೆ ಬೇಕಾದ ಮಾದರಿಯಲ್ಲಿ  ಮಾಡಲು ಸಿದ್ಧತೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಗುಲಾಬಿ ರೆಕ್ಕೆಯ ಪಕ್ಷಿಗಳನ್ನು ಆಕರ್ಷಿಸಲು ಸಿದ್ಧತೆ ನಡೆಯುತ್ತಿದೆ. ನವಿ ಮುಂಬಯಿಯಲ್ಲಿ ಪ್ಲೆಮಿಂಗೋಗಳಿಗೆ ಸ್ವಾಗತದ ಜೊತೆಗೆ “ಪ್ಲೆಮಿಂಗೋ ಸಿಟಿ” ಎಂದೂ ಘೋಷಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

Advertisement

ಗಮನಾರ್ಹ ಅಭಿವೃದ್ಧಿಯಲ್ಲಿ, ನವಿ ಮುಂಬೈ ಮುನಿಸಿಪಾಲ್ ಕಾರ್ಪೋರೇಶನ್  ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಎನ್ನಾರೈ ಮತ್ತು ಟಿಎಸ್ ಚಾಣಕ್ಯವು  ಒಣಪ್ರದೇಶ ಮತ್ತು ಸರೋವರವನ್ನು ಅಭಿವೃದ್ಧಿ ಮಾಡಲು ಸಹಾಯ ಮಾಡಿದೆ. ಮುನ್ಸಿಪಾಲ್ ಕಾರ್ಪೋರೇಶನ್ ನವಿ ಮುಂಬೈಗೆ ಪ್ಲೆಮಿಂಗೋ ನಗರವಾಗಿಸಲು ಬಹಳ ಆಸಕ್ತಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ವಲಸೆ ಹಕ್ಕಿ ಪ್ಲೆಮಿಂಗೂ ಆಗಮಿಸಬೇಕು ಎಂದು ಸಿಟಿ ಇಂಜಿನಿಯರ್ ಸಂಜಯ್ ದೇಸಾಯಿ ಅವರು ಹೇಳಿದರು.

ಯೋಜನೆಯ ಭಾಗವಾಗಿ ಇಲ್ಲಿ ತೇವ ಪ್ರದೇಶಗಳನ್ನು ಸಂರಕ್ಷಿಸಲು ಸಲಹೆ ನೀಡಲಾಗಿದೆ. ಏಕೆಂದರೆ ಹೆಚ್ಚಿನ  ಸಮಯದಲ್ಲಿ ಪಕ್ಷಿಗಳು ಇಂತಹ ಆಶ್ರಯ ಪಡೆಯುತ್ತದೆ. ಇದು ಪ್ಲೆಮಿಂಗೋಗಳನ್ನು  ಆಕರ್ಷಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಮಹಾನಗರಗಳಲ್ಲಿ  ಇಂತಹ ವಲಸೆ ಹಕ್ಕಿಗಳಿಗೆ ಸ್ಥಾನ ನೀಡುತ್ತಿರುವುದು  ಗಮನಾರ್ಹ ಸಂಗತಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

4 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

5 hours ago

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…

5 hours ago

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…

6 hours ago

ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು | ವಾಹನ ಸವಾರರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…

6 hours ago

ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು

ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…

6 hours ago